ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಬಿಜೆಪಿಯಲ್ಲಿ ರಾಜಿನಾಮೆ ಪರ್ವ ಆರಂಭಗೊಂಡಿದೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಪ್ರಮುಖರ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿಯಿಂದ ಆರಿಸಿ ಬಂದ ಜನಪ್ರತಿಗಳು, ಪಕ್ಷದ ಜವಾಬ್ದಾರಿ ಇರುವ ಮುಖಂಡರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ಸಹಕಾರಿ ಸಂಘಗಳ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಮಂದಿ ತಮ್ಮ ರಾಜಿನಾಮೆಯನ್ನು ಘೋಷಿಸಿ ರಾಜಿನಾಮೆ ಪತ್ರವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳು, ಪಕ್ಷದ ನಾಯಕರು ತಮ್ಮ ಹುದ್ದೆಗೆ ಸ್ವಯಂಪ್ರೇರಿತರಾಗಿ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…