ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಬಿಜೆಪಿಯಲ್ಲಿ ರಾಜಿನಾಮೆ ಪರ್ವ ಆರಂಭಗೊಂಡಿದೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಪ್ರಮುಖರ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿಯಿಂದ ಆರಿಸಿ ಬಂದ ಜನಪ್ರತಿಗಳು, ಪಕ್ಷದ ಜವಾಬ್ದಾರಿ ಇರುವ ಮುಖಂಡರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ಸಹಕಾರಿ ಸಂಘಗಳ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಮಂದಿ ತಮ್ಮ ರಾಜಿನಾಮೆಯನ್ನು ಘೋಷಿಸಿ ರಾಜಿನಾಮೆ ಪತ್ರವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳು, ಪಕ್ಷದ ನಾಯಕರು ತಮ್ಮ ಹುದ್ದೆಗೆ ಸ್ವಯಂಪ್ರೇರಿತರಾಗಿ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…