ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಬಿಜೆಪಿಯಲ್ಲಿ ರಾಜಿನಾಮೆ ಪರ್ವ ಆರಂಭಗೊಂಡಿದೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಪ್ರಮುಖರ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿಯಿಂದ ಆರಿಸಿ ಬಂದ ಜನಪ್ರತಿಗಳು, ಪಕ್ಷದ ಜವಾಬ್ದಾರಿ ಇರುವ ಮುಖಂಡರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ಸಹಕಾರಿ ಸಂಘಗಳ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಮಂದಿ ತಮ್ಮ ರಾಜಿನಾಮೆಯನ್ನು ಘೋಷಿಸಿ ರಾಜಿನಾಮೆ ಪತ್ರವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳು, ಪಕ್ಷದ ನಾಯಕರು ತಮ್ಮ ಹುದ್ದೆಗೆ ಸ್ವಯಂಪ್ರೇರಿತರಾಗಿ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …
ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…
ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…
ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…
ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…
ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…