ಶಾಸಕರ ಆಪ್ತ ಸಹಾಯಕರಿಗೆ ಮುಂಭಡ್ತಿ

February 13, 2020
4:19 PM

ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಅವರ ಆಪ್ತ ಸಹಾಯಕ ಎನ್.ಧನಂಜಯ ಗೌಡರಿಗೆ ಮುಂಭಡ್ತಿಯಾಗಿದೆ.

Advertisement
Advertisement

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೇಡ್ ವನ್ ಕಾರ್ಯದರ್ಶಿಯಾಗಿದ್ದ ಇವರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಯಾಗಿ ಭಡ್ತಿಯಾಗಿದೆ ಎಂದು ತಿಳಿದು ಬಂದಿದೆ. ಜಾಲ್ಸೂರು ಗ್ರಾಮದ ಕುಕ್ಕಂದೂರಿನವರಾದ ಧನಂಜಯ ಗೌಡರು ಕಳೆದ 15 ವರ್ಷಗಳಿಂದ ಶಾಸಕ ಎಸ್.ಅಂಗಾರರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!
May 10, 2024
12:59 PM
by: The Rural Mirror ಸುದ್ದಿಜಾಲ
ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್
April 30, 2024
10:46 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror