ಪುತ್ತೂರು: ಕಡಬದಲ್ಲಿ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಶಾಸಕ ಅಂಗಾರ ಅವರನ್ನು ಕಡಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಡಬದಲ್ಲಿ ಅಸ್ವಸ್ಥರಾದ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಈ ಸಂದರ್ಭ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ಅವರ ನೃತೃತ್ವದ ತಂಡ ಗ್ರಾಮೀಣ ಭಾಗಕ್ಕೆ ನೀಡಿರುವ ವಿಶೇಷ ಯೋಜನೆಯಾದ ಸಿ ಒ ಡಿ ವ್ಯವಸ್ಥೆಯಡಿ ಇ ಸಿ ಜಿ ಮಾಡಿದ ಬಳಿಕ ಅದರ ವರದಿಯನ್ನು ವಾಟ್ಸಪ್ ಮೂಲಕ ವೈದ್ಯರ ತಂಡಕ್ಕೆ ಕಳುಹಿಸಲಾಗಿತ್ತು. ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…