ಪುತ್ತೂರು: ಕಡಬದಲ್ಲಿ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಶಾಸಕ ಅಂಗಾರ ಅವರನ್ನು ಕಡಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಡಬದಲ್ಲಿ ಅಸ್ವಸ್ಥರಾದ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಈ ಸಂದರ್ಭ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ಅವರ ನೃತೃತ್ವದ ತಂಡ ಗ್ರಾಮೀಣ ಭಾಗಕ್ಕೆ ನೀಡಿರುವ ವಿಶೇಷ ಯೋಜನೆಯಾದ ಸಿ ಒ ಡಿ ವ್ಯವಸ್ಥೆಯಡಿ ಇ ಸಿ ಜಿ ಮಾಡಿದ ಬಳಿಕ ಅದರ ವರದಿಯನ್ನು ವಾಟ್ಸಪ್ ಮೂಲಕ ವೈದ್ಯರ ತಂಡಕ್ಕೆ ಕಳುಹಿಸಲಾಗಿತ್ತು. ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…