ಪುತ್ತೂರು: ಕಡಬದಲ್ಲಿ ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದಾಗ ಇದ್ದಕ್ಕಿದ್ದಂತೆ ಅಸ್ವಸ್ಥಗೊಂಡ ಶಾಸಕ ಅಂಗಾರ ಅವರನ್ನು ಕಡಬದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕಡಬದಲ್ಲಿ ಅಸ್ವಸ್ಥರಾದ ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಈ ಸಂದರ್ಭ ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ಅವರ ನೃತೃತ್ವದ ತಂಡ ಗ್ರಾಮೀಣ ಭಾಗಕ್ಕೆ ನೀಡಿರುವ ವಿಶೇಷ ಯೋಜನೆಯಾದ ಸಿ ಒ ಡಿ ವ್ಯವಸ್ಥೆಯಡಿ ಇ ಸಿ ಜಿ ಮಾಡಿದ ಬಳಿಕ ಅದರ ವರದಿಯನ್ನು ವಾಟ್ಸಪ್ ಮೂಲಕ ವೈದ್ಯರ ತಂಡಕ್ಕೆ ಕಳುಹಿಸಲಾಗಿತ್ತು. ತಕ್ಷಣವೇ ಸಮೀಪದ ಆಸ್ಪತ್ರೆಗೆ ತೆರಳಲು ಸೂಚಿಸಿದ್ದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…