ಸುಳ್ಯ: ಸುಳ್ಯ ಶಾಸಕ ಎಸ್ ಅಂಗಾರ ಅವರ ಆರೋಗ್ಯದಲ್ಲಿ ಸುಧಾರಣೆಯಾಗಿದೆ, ರಕ್ತದೊತ್ತಡ ಸರಿಯಾಗಿದೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಕೆಎಂಸಿ ಆಸ್ಪತ್ರೆಯ ವೈದ್ಯ ಡಾ.ಪದ್ಮನಾಭ ಕಾಮತ್ ತಿಳಿಸಿದ್ದಾರೆ.
ಕಡಬದಲ್ಲಿ ಶುಕ್ರವಾರ ಸಭೆ ನಡೆಸುತ್ತಿದ್ದಾಗ ದಿಢೀರ್ ಅಸ್ವಸ್ಥಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel