ಸುಳ್ಯ: ಕಡಬದಲ್ಲಿ ಸಭೆ ನಡೆಸುತ್ತಿದ್ದ ವೇಳೆ ಆರೋಗ್ಯದಲ್ಲಿ ದಿಢೀರ್ ಅಸ್ವಸ್ಥಗೊಂಡ ಶಾಸಕ ಎಸ್ ಅಂಗಾರ ಅವರು ಮಂಗಳೂರಿನ ಕೆ ಎಂ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರಕ್ತದೊತ್ತಡ ಕಡಿಮೆಯಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel