ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…