ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…