ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.