ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490