ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…