ಸುಳ್ಯ: ಸುಳ್ಯ ಶಾಸಕ ಎಸ್.ಅಂಗಾರ ಸುಳ್ಯ ತಾಲೂಕಿನ ಅಮರಚಮುಡ್ನೂರು ಗ್ರಾಮದ ದೊಡ್ಡತೋಟ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ಮಾಡಿದರು. ಗುರುವಾರ ಬೆಳಿಗ್ಗೆ ಏಳು ಗಂಟೆಗೆ ಕುಟುಂಬ ಸಮೇತರಾಗಿ ಆಗಮಿಸಿ ಸರತಿ ಸಾಲಿನಲ್ಲಿ ಬಂದು ಮತದಾನ ಮಾಡಿದರು. ಅಂಗಾರ ಅವರ ಪುತ್ರಿ ಪೂಜಾಶ್ರೀ ಪ್ರಥಮ ಮತದಾನ ಮಾಡಿದ ಸಂಭ್ರಮವನ್ನು ಹಂಚಿಕೊಂಡರು. ಈ ಬಾರಿಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್ ಎರಡು ಲಕ್ಷಕ್ಕೂ ಹೆಚ್ಚಿನ ಬಹುಮತ ಪಡೆದು ಪ್ರಚಂಡ ಗೆಲುವು ದಾಖಲಿಸಲಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಗೆ 50 ಸಾವಿರಕ್ಕೂ ಮಿಕ್ಕಿದ ಮುನ್ನಡೆ ದೊರೆಯಲಿದೆ ಎಂದು ಅಂಗಾರ ಹೇಳಿದರು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…