ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…