ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…