ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…
ಹವಾಮಾನ ಬದಲಾವಣೆಯಿಂದ ಹಾಗೂ ತಾಪಮಾನದ ದಿಢೀರ್ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…
ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…
ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…