ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…