ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…