ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…