ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…