ಸುಳ್ಯ: ಬಿಜೆಪಿ ಸರಕಾರ ರಚನೆಯಾದ ಬೆನ್ನಲ್ಲೇ ಸುಳ್ಯ ಕ್ಷೇತ್ರದಿಂದ 6 ಬಾರಿ ಶಾಸಕರಾದ ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಬೇಕು ಎಂಬ ಒತ್ತಾಯ ಹೆಚ್ಚಾಗಿದೆ.
ಸುಳ್ಯ ಕ್ಷೇತ್ರವನ್ನು ಸತತವಾಗಿ ಪ್ರತಿನಿಧಿಸುತ್ತಿರುವ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ಜಿಲ್ಲಾ ಉಸ್ತುವಾರಿಯ ಹೊಣೆ ದೊರೆಯಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಕಂಡುಬರುತ್ತಿದೆ.
ಆದರೆ ಶಾಸಕ ಅಂಗಾರ ಅವರು ಈ ಬಗ್ಗೆ ಯಾವುದೇ ಲಾಬಿ ಮಾಡದೆ ಪಕ್ಷ ನೀಡಿದರೆ ಸಿದ್ದ ಎಂದು ಹೇಳುವ ಮೂಲಕ ಪಕ್ಷ ಹಾಗೂ ಸಂಘಟನೆಯ ನಿರ್ಧಾರಗಳಿಗೆ ಬದ್ಧರಾಗಿದ್ದೇನೆ ಎಂದು ಹೇಳಿದ್ದಾರೆ. ಈ ಹಿಂದೆಯೂ ಯಾವುದೇ ಲಾಬಿ ಮಾಡದ ಶಾಸಕ ಅಂಗಾರ ಅವರು ಪ್ರಾಮಾಣಿಕ, ಸಜ್ಜನ ರಾಜಕಾರಣಿಯಾಗಿ ಗಮನಸೆಳೆದವರು. ಈ ಬಾರಿ ಕೂಡಾ ಪಕ್ಷಕ್ಕೆ ಯಾವುದೇ ಹೊಡೆತವಾಗಬಾರದು , ಪಕ್ಷ ಅದಿಕಾರಕ್ಕೆ ಬರಬೇಕು ಎಂಬ ನಿರ್ಧಾರ ತಳೆದಿದ್ದೇನೆ ಎಂದು ಹೇಳಿದ್ದಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…