ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಅವರನ್ನು ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಇತರ ಬಿಜೆಪಿ ಮತ್ತು ಸಂಘ ಪರಿವಾರ ಪ್ರಮುಖರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ಭಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ ಮತ್ತಿತರರ ಪ್ರಮುಖರು ರಾಮದಾಸ್ ಅವರನ್ನು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಶಾಸಕ ರಾಮದಾಸ್ ಅವರಿಗೆ ಚಿಕಿತ್ಸೆ ನೀಡಿದರು.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…