ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಅವರನ್ನು ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಇತರ ಬಿಜೆಪಿ ಮತ್ತು ಸಂಘ ಪರಿವಾರ ಪ್ರಮುಖರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ಭಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ ಮತ್ತಿತರರ ಪ್ರಮುಖರು ರಾಮದಾಸ್ ಅವರನ್ನು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಶಾಸಕ ರಾಮದಾಸ್ ಅವರಿಗೆ ಚಿಕಿತ್ಸೆ ನೀಡಿದರು.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…