ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಅವರನ್ನು ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಇತರ ಬಿಜೆಪಿ ಮತ್ತು ಸಂಘ ಪರಿವಾರ ಪ್ರಮುಖರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ಭಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ ಮತ್ತಿತರರ ಪ್ರಮುಖರು ರಾಮದಾಸ್ ಅವರನ್ನು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಶಾಸಕ ರಾಮದಾಸ್ ಅವರಿಗೆ ಚಿಕಿತ್ಸೆ ನೀಡಿದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…