ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಅವರನ್ನು ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಇತರ ಬಿಜೆಪಿ ಮತ್ತು ಸಂಘ ಪರಿವಾರ ಪ್ರಮುಖರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ಭಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ ಮತ್ತಿತರರ ಪ್ರಮುಖರು ರಾಮದಾಸ್ ಅವರನ್ನು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಶಾಸಕ ರಾಮದಾಸ್ ಅವರಿಗೆ ಚಿಕಿತ್ಸೆ ನೀಡಿದರು.
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…