ಸುಳ್ಯ: ಕಾರು ಅಪಘಾತಕ್ಕೀಡಾಗಿ ಅಲ್ಪ ಸ್ವಲ್ಪ ಗಾಯಗೊಂಡು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ರಾಮದಾಸ್ ಅವರನ್ನು ಸುಳ್ಯ ಶಾಸಕ ಎಸ್.ಅಂಗಾರ ಮತ್ತು ಇತರ ಬಿಜೆಪಿ ಮತ್ತು ಸಂಘ ಪರಿವಾರ ಪ್ರಮುಖರು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಮಜಿಗುಂಡಿ ಗಣಪತಿ ಭಟ್, ಭಜರಂಗದಳ ಸಂಚಾಲಕ ನಿಕೇಶ್ ಉಬರಡ್ಕ ಮತ್ತಿತರರ ಪ್ರಮುಖರು ರಾಮದಾಸ್ ಅವರನ್ನು ಭೇಟಿ ಮಾಡಿ ಕ್ಷೇಮ ವಿಚಾರಿಸಿದರು.
ಕೆವಿಜಿ ಮೆಡಿಕಲ್ ಕಾಲೇಜಿನ ನಿರ್ದೇಶಕ ಡಾ.ಕೆ.ವಿ.ಚಿದಾನಂದ ಅವರ ನೇತೃತ್ವದಲ್ಲಿ ಶಾಸಕ ರಾಮದಾಸ್ ಅವರಿಗೆ ಚಿಕಿತ್ಸೆ ನೀಡಿದರು.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…