ಉಜಿರೆ: ಧರ್ಮಸ್ಥಳದಲ್ಲಿ ವಸಂತ ಮಹಲ್ನಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಭಾಗಿತ್ವದಲ್ಲಿ ಫೆ. 28 ಮತ್ತು 29 ರಂದು (ಶುಕ್ರವಾರ ಮತ್ತು ಶನಿವಾರ) ಶಾಸನಶಾಸ್ತ್ರದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಶನಿವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಮಾರಂಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಸಮಾರೋಪ ಭಾಷಣ ಮಾಡುವರು.
ಶುಕ್ರವಾರ ಮತ್ತು ಶನಿವಾರ ಅಮೃತವರ್ಷಿಣಿ ಸಭಾಭವನದಲ್ಲಿ ದೇಶದ ವಿವಿಧ ಭಾಗಗಳ ಶಾಸನಗಳ ಪ್ರದರ್ಶನ ಆಯೋಜಿಸಿದ್ದು ವೀಕ್ಷಣೆಗೆ ಉಚಿತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…