ಸುದ್ದಿಗಳು

ಶಿಕ್ಷಕರ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಕೂಜುಗೋಡು ಕಟ್ಟೆಮನೆ ನಾಗಪ್ಪ ಮಾಸ್ಟರ್ ಹಾಗು ಕೇಪಳಕಜೆ ಪುರುಷೋತ್ತಮ ಮಾಸ್ಟರ್ ದಂಪತಿಗಳಿಗೆ ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಲಯನ್ಸ್ ಕ್ಲಬ್ ಪದಾಧಿಕಾರಿಗಳು ಇವರ ಮನೆಗೆ ತೆರಳಿ ಶಾಲು, ಹಾರ, ಪೇಟ ತೊಡಿಸಿ ಸನ್ಮಾನಪತ್ರ ನೀಡಿ ಗೌರವಿಸಿದರು.

Advertisement
Advertisement

ಲಯನ್ಸ್ ಅಧ್ಯಕ್ಷ ಮೋಹನ.ಕೆ ಸ್ವಾಗತಿಸಿದರು. ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ವೆಂಕಪ್ಪ ಕೇನಾಜೆ ಶಿಕ್ಷಕರ ದಿನಾಚರಣೆ ಮಹತ್ವ ಕುರಿತು ಹಾಗೂ ಸನ್ಮಾನಿತರಿಗೆ ಅಭಿನಂದಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಕೆ. ಬಾಲಕೃಷ್ಣ, ಡಿ.ಯಸ್.ಧರ್ಮಪಾಲ, ಲಿಜೊ ಜೊಸ್, ಕುಶಾಲಪ್ಪ ಮಾಸ್ಟರ್, ಯಂ.ಡಿ.ವಿಜಯಕುಮಾರ್, ಯಂ,ಕೆ. ಮೋಹನ್ ಕುಮಾರ್, ಪಿ.ಸಿ.ಜಯರಾಮ, ಡಿ.ಆರ್.ಉದಯಕುಮಾರ್, ನವೀನ್ ಬಾಳುಗೋಡು, ರಾಜೇಶ್ ಉತ್ರಂಬೆ, ನಾಗೇಶ್ ಪಾರೆಪ್ಪಾಡಿ, ಶಿವರಾಮ ಚಿಲ್ತಡ್ಕ, ಲಯನೆಸ್ ಕ್ಲಬ್ ನ ಚೆನ್ನಮ್ಮ ಮೋಹನ್ ಭಾಗವಹಿಸಿದ್ದರು. ಕೆ.ವಿ. ಸುಧಿರ್ ದಂಪತಿಗಳು, ಶಿಕ್ಷಕಿ ಶೇಷಮ್ಮ ಕೆ, ನಿವೃತ್ತ ಯೋಧ ಜತ್ತಪ್ಪ ಗೌಡ ಓಟೆಡ್ಕ, ಚಂದ್ರಕಾಂತ ಕಲ್ಲುರಾಯ, ಸತೀಶ್ ಕೂಜುಗೋಡು ಉಪಸ್ಥಿತರಿದ್ದರು. ಎಂ. ಕೆ. ಮೋಹನ ಕುಮಾರ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

10 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

11 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

13 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

14 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

14 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

14 hours ago