ಗುತ್ತಿಗಾರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಕೂಜುಗೋಡು ಕಟ್ಟೆಮನೆ ನಾಗಪ್ಪ ಮಾಸ್ಟರ್ ಹಾಗು ಕೇಪಳಕಜೆ ಪುರುಷೋತ್ತಮ ಮಾಸ್ಟರ್ ದಂಪತಿಗಳಿಗೆ ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಲಯನ್ಸ್ ಕ್ಲಬ್ ಪದಾಧಿಕಾರಿಗಳು ಇವರ ಮನೆಗೆ ತೆರಳಿ ಶಾಲು, ಹಾರ, ಪೇಟ ತೊಡಿಸಿ ಸನ್ಮಾನಪತ್ರ ನೀಡಿ ಗೌರವಿಸಿದರು.
ಲಯನ್ಸ್ ಅಧ್ಯಕ್ಷ ಮೋಹನ.ಕೆ ಸ್ವಾಗತಿಸಿದರು. ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ವೆಂಕಪ್ಪ ಕೇನಾಜೆ ಶಿಕ್ಷಕರ ದಿನಾಚರಣೆ ಮಹತ್ವ ಕುರಿತು ಹಾಗೂ ಸನ್ಮಾನಿತರಿಗೆ ಅಭಿನಂದಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಕೆ. ಬಾಲಕೃಷ್ಣ, ಡಿ.ಯಸ್.ಧರ್ಮಪಾಲ, ಲಿಜೊ ಜೊಸ್, ಕುಶಾಲಪ್ಪ ಮಾಸ್ಟರ್, ಯಂ.ಡಿ.ವಿಜಯಕುಮಾರ್, ಯಂ,ಕೆ. ಮೋಹನ್ ಕುಮಾರ್, ಪಿ.ಸಿ.ಜಯರಾಮ, ಡಿ.ಆರ್.ಉದಯಕುಮಾರ್, ನವೀನ್ ಬಾಳುಗೋಡು, ರಾಜೇಶ್ ಉತ್ರಂಬೆ, ನಾಗೇಶ್ ಪಾರೆಪ್ಪಾಡಿ, ಶಿವರಾಮ ಚಿಲ್ತಡ್ಕ, ಲಯನೆಸ್ ಕ್ಲಬ್ ನ ಚೆನ್ನಮ್ಮ ಮೋಹನ್ ಭಾಗವಹಿಸಿದ್ದರು. ಕೆ.ವಿ. ಸುಧಿರ್ ದಂಪತಿಗಳು, ಶಿಕ್ಷಕಿ ಶೇಷಮ್ಮ ಕೆ, ನಿವೃತ್ತ ಯೋಧ ಜತ್ತಪ್ಪ ಗೌಡ ಓಟೆಡ್ಕ, ಚಂದ್ರಕಾಂತ ಕಲ್ಲುರಾಯ, ಸತೀಶ್ ಕೂಜುಗೋಡು ಉಪಸ್ಥಿತರಿದ್ದರು. ಎಂ. ಕೆ. ಮೋಹನ ಕುಮಾರ್ ವಂದಿಸಿದರು.
ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದ್ದು, ಮಾರ್ಚ್ 11 ಹಾಗೂ 12ರಂದು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದಾ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಾರುಕಟ್ಟೆಯಲ್ಲಿ ಅಡಿಕೆ ಇರುವ ಕೊರತೆ ಬಗ್ಗೆ ವಿದೇಶದಲ್ಲೂ ಚರ್ಚೆ ಆರಂಭವಾಗಿದೆ. ಹೀಗಾಗಿ ಭಾರತದ…
ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.
ಲೋಕ ಅದಾಲತ್ನಲ್ಲಿ ಐದು ಜಿಲ್ಲೆಗಳಲ್ಲಿ 31 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಚಿತ್ರದುರ್ಗದಲ್ಲಿ…
ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಇತ್ತೀಚೆಗೆ ಎರಡು ಹುಲಿಗಳು ಒಟ್ಟು 6 ಮರಿಗಳಿಗೆ ಜನ್ಮ…