ಗುತ್ತಿಗಾರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಕೂಜುಗೋಡು ಕಟ್ಟೆಮನೆ ನಾಗಪ್ಪ ಮಾಸ್ಟರ್ ಹಾಗು ಕೇಪಳಕಜೆ ಪುರುಷೋತ್ತಮ ಮಾಸ್ಟರ್ ದಂಪತಿಗಳಿಗೆ ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಲಯನ್ಸ್ ಕ್ಲಬ್ ಪದಾಧಿಕಾರಿಗಳು ಇವರ ಮನೆಗೆ ತೆರಳಿ ಶಾಲು, ಹಾರ, ಪೇಟ ತೊಡಿಸಿ ಸನ್ಮಾನಪತ್ರ ನೀಡಿ ಗೌರವಿಸಿದರು.
ಲಯನ್ಸ್ ಅಧ್ಯಕ್ಷ ಮೋಹನ.ಕೆ ಸ್ವಾಗತಿಸಿದರು. ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ವೆಂಕಪ್ಪ ಕೇನಾಜೆ ಶಿಕ್ಷಕರ ದಿನಾಚರಣೆ ಮಹತ್ವ ಕುರಿತು ಹಾಗೂ ಸನ್ಮಾನಿತರಿಗೆ ಅಭಿನಂದಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಕೆ. ಬಾಲಕೃಷ್ಣ, ಡಿ.ಯಸ್.ಧರ್ಮಪಾಲ, ಲಿಜೊ ಜೊಸ್, ಕುಶಾಲಪ್ಪ ಮಾಸ್ಟರ್, ಯಂ.ಡಿ.ವಿಜಯಕುಮಾರ್, ಯಂ,ಕೆ. ಮೋಹನ್ ಕುಮಾರ್, ಪಿ.ಸಿ.ಜಯರಾಮ, ಡಿ.ಆರ್.ಉದಯಕುಮಾರ್, ನವೀನ್ ಬಾಳುಗೋಡು, ರಾಜೇಶ್ ಉತ್ರಂಬೆ, ನಾಗೇಶ್ ಪಾರೆಪ್ಪಾಡಿ, ಶಿವರಾಮ ಚಿಲ್ತಡ್ಕ, ಲಯನೆಸ್ ಕ್ಲಬ್ ನ ಚೆನ್ನಮ್ಮ ಮೋಹನ್ ಭಾಗವಹಿಸಿದ್ದರು. ಕೆ.ವಿ. ಸುಧಿರ್ ದಂಪತಿಗಳು, ಶಿಕ್ಷಕಿ ಶೇಷಮ್ಮ ಕೆ, ನಿವೃತ್ತ ಯೋಧ ಜತ್ತಪ್ಪ ಗೌಡ ಓಟೆಡ್ಕ, ಚಂದ್ರಕಾಂತ ಕಲ್ಲುರಾಯ, ಸತೀಶ್ ಕೂಜುಗೋಡು ಉಪಸ್ಥಿತರಿದ್ದರು. ಎಂ. ಕೆ. ಮೋಹನ ಕುಮಾರ್ ವಂದಿಸಿದರು.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…