Advertisement
ಸುದ್ದಿಗಳು

ಶಿಕ್ಷಕರ ದಿನಾಚರಣೆ ಪ್ರಯುಕ್ತ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Share

ಗುತ್ತಿಗಾರು: ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಾದ ಕೂಜುಗೋಡು ಕಟ್ಟೆಮನೆ ನಾಗಪ್ಪ ಮಾಸ್ಟರ್ ಹಾಗು ಕೇಪಳಕಜೆ ಪುರುಷೋತ್ತಮ ಮಾಸ್ಟರ್ ದಂಪತಿಗಳಿಗೆ ಗುತ್ತಿಗಾರು ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಲಯನ್ಸ್ ಕ್ಲಬ್ ಪದಾಧಿಕಾರಿಗಳು ಇವರ ಮನೆಗೆ ತೆರಳಿ ಶಾಲು, ಹಾರ, ಪೇಟ ತೊಡಿಸಿ ಸನ್ಮಾನಪತ್ರ ನೀಡಿ ಗೌರವಿಸಿದರು.

Advertisement

ಲಯನ್ಸ್ ಅಧ್ಯಕ್ಷ ಮೋಹನ.ಕೆ ಸ್ವಾಗತಿಸಿದರು. ಲಯನ್ಸ್ ಕ್ಲಬ್ ನ ಪದಾಧಿಕಾರಿಗಳಾದ ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ವೆಂಕಪ್ಪ ಕೇನಾಜೆ ಶಿಕ್ಷಕರ ದಿನಾಚರಣೆ ಮಹತ್ವ ಕುರಿತು ಹಾಗೂ ಸನ್ಮಾನಿತರಿಗೆ ಅಭಿನಂದಿಸಿ ಮಾತನಾಡಿದರು. ನಿಕಟಪೂರ್ವ ಅಧ್ಯಕ್ಷ ಕೆ. ಬಾಲಕೃಷ್ಣ, ಡಿ.ಯಸ್.ಧರ್ಮಪಾಲ, ಲಿಜೊ ಜೊಸ್, ಕುಶಾಲಪ್ಪ ಮಾಸ್ಟರ್, ಯಂ.ಡಿ.ವಿಜಯಕುಮಾರ್, ಯಂ,ಕೆ. ಮೋಹನ್ ಕುಮಾರ್, ಪಿ.ಸಿ.ಜಯರಾಮ, ಡಿ.ಆರ್.ಉದಯಕುಮಾರ್, ನವೀನ್ ಬಾಳುಗೋಡು, ರಾಜೇಶ್ ಉತ್ರಂಬೆ, ನಾಗೇಶ್ ಪಾರೆಪ್ಪಾಡಿ, ಶಿವರಾಮ ಚಿಲ್ತಡ್ಕ, ಲಯನೆಸ್ ಕ್ಲಬ್ ನ ಚೆನ್ನಮ್ಮ ಮೋಹನ್ ಭಾಗವಹಿಸಿದ್ದರು. ಕೆ.ವಿ. ಸುಧಿರ್ ದಂಪತಿಗಳು, ಶಿಕ್ಷಕಿ ಶೇಷಮ್ಮ ಕೆ, ನಿವೃತ್ತ ಯೋಧ ಜತ್ತಪ್ಪ ಗೌಡ ಓಟೆಡ್ಕ, ಚಂದ್ರಕಾಂತ ಕಲ್ಲುರಾಯ, ಸತೀಶ್ ಕೂಜುಗೋಡು ಉಪಸ್ಥಿತರಿದ್ದರು. ಎಂ. ಕೆ. ಮೋಹನ ಕುಮಾರ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago