ಶಿಥಿಲಾವಸ್ಥೆಯಲ್ಲಿ ಬಸ್ಸು ತಂಗುದಾಣ : ಕಳಂಜ ಪಂಚಾಯತ್ ವ್ಯಾಪ್ತಿಯಲ್ಲಿರುವ ಬಸ್ಸು ತಂಗುದಾಣ

October 1, 2019
11:09 AM

ಸುಳ್ಯ: ಗ್ರಾಮದಲ್ಲಿ  ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ.  ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ  ಇಂತಹದ್ದೊಂದು ಬಸ್ಸು ತಂಗುದಾಣವಿದೆ.

ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ
March 23, 2026
7:01 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ
March 22, 2026
8:47 PM
by: ದ ರೂರಲ್ ಮಿರರ್.ಕಾಂ
ತೈವಾನ್‌ನಲ್ಲಿ “ಸಿಹಿ ಅಡಿಕೆ” – “ಅಡಿಕೆ ಕ್ಯಾಂಡಿ” ಈಗ ಚರ್ಚೆ : ಮಕ್ಕಳಿಗೆ ನಿಷೇಧ ಬೇಡಿಕೆ ಹೆಚ್ಚಳ
March 22, 2026
6:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror