ಸುಳ್ಯ: ಗ್ರಾಮದಲ್ಲಿ ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ. ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂತಹದ್ದೊಂದು ಬಸ್ಸು ತಂಗುದಾಣವಿದೆ.
ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…