ಸುಳ್ಯ: ಗ್ರಾಮದಲ್ಲಿ ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ. ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂತಹದ್ದೊಂದು ಬಸ್ಸು ತಂಗುದಾಣವಿದೆ.
ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…