ಸುಳ್ಯ: ಗ್ರಾಮದಲ್ಲಿ ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ. ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂತಹದ್ದೊಂದು ಬಸ್ಸು ತಂಗುದಾಣವಿದೆ.
ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…