ಸುಳ್ಯ: ಗ್ರಾಮದಲ್ಲಿ ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ. ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂತಹದ್ದೊಂದು ಬಸ್ಸು ತಂಗುದಾಣವಿದೆ.
ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…