ಸುಳ್ಯ: ಗ್ರಾಮದಲ್ಲಿ ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ. ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂತಹದ್ದೊಂದು ಬಸ್ಸು ತಂಗುದಾಣವಿದೆ.
ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…