ಸುಳ್ಯ: ಗ್ರಾಮದಲ್ಲಿ ಬಸ್ಸು ತಂಗುದಾಣ ಅತೀ ಅಗತ್ಯ. ಆದರೆ ಶಿಥಿಲಾವಸ್ಥೆ ತಲಪಿದರೆ ಅಪಾಯವೂ ಇದೆ. ಹೀಗಾಗಿ ಬಸ್ಸು ತ<ಂಗುದಾಣ ಸುಸ್ಥಿತಿಯಲ್ಲಿ ಇರಲೇಬೇಕಾದ ಅಗತ್ಯತೆ ಇದೆ. ಕಳಂಜ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಇಂತಹದ್ದೊಂದು ಬಸ್ಸು ತಂಗುದಾಣವಿದೆ.
ದಿನನಿತ್ಯ ಬಸ್ ಮುಂತಾದ ವಾಹನಗಳಲ್ಲಿ ಪ್ರಯಾಣಿಸಲು ಹಲವಾರು ಮಂದಿ ಉದ್ಯೋಗಿಗಳು, ಪ್ರಾಯಸ್ಥರು,ಶಾಲಾ ಕಾಲೇಜಿನ ವಿಧ್ಯಾರ್ಥಿಗಳು ಅವಲಂಬಿಸಿರುವ ಕಳಂಜ ಗ್ರಾಮ ಪಂಚಾಯತ್ ಗೆ ಸಂಭಂಧಪಟ್ಟ ಕಳಂಜ ಬಸ್ ತಂಗುದಾಣದ ಸ್ಥಿತಿ ಇದು. ಈ ಬಾರಿಯ ಮಳೆ ಅಬ್ಬರಕ್ಕೆ ಬಸ್ ತಂಗುದಾಣದ ಮೇಲ್ಚಾವಣಿ ಕುಸಿದು ಬಿದ್ದು ಪ್ರಯಾಣಿಕರಿಗೆ ಅಪಾಯ ಅವಘಡ ಆಗುವ ಸಾಧ್ಯತೆ ತಪ್ಪಿದೆ. ಮುಂದೆ ಅಪಾಯಗಳು ಸಂಭವಿಸುವ ಮೊದಲು ಸಂಭಂಧಪಟ್ಟವರು ಇತ್ತ ಗಮನಹರಿಸಬೇಕಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…