ಶಿರಾಡಿ: ಲಾರಿಯೊಂದು ಮಧ್ಯಾಹ್ನ ಮಗುಚಿದ ಪರಿಣಾಮ ಸುಮಾರು 3 ಗಂಟೆಯಿಂದ ಶಿರಾಡಿ ಘಾಟ್ ಬ್ಲಾಕ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಮಾರನಹಳ್ಳಿ ಬಳಿ ಮಧ್ಯಾಹ್ನ ಮರ ಹೇರಿಕೊಂಡಿದ್ದ ಲಾರಿ ಪಲ್ಟಿಯಾಗಿದೆ. ಅದಾದ ಬಳಿಕ ಸಿಮೆಂಟ್ ಲಾರಿಯೊಂದು ಕೆಟ್ಟ ರಸ್ತೆಯಲ್ಲಿ ನಿಂತಿತ್ತು. ಇದರ ಪರಿಣಾಮ ಬಸ್ಸು, ಲಾರಿ, ಕಾರುಗಳು ಸರದಿ ಸಾಲಿನಲ್ಲಿ ನಿಂತವು. ಲಾರಿ ತೆರವು ಕಾರ್ಯದ ಬಳಿಕ ಸುಗಮ ಸಂಚಾರ ಆರಂಭವಾದ ಬಳಿಕವೂ ರಾತ್ರಿಯವರೆಗೂ ವಾಹನ ಸಂಚಾರಕ್ಕೆ ತೊಡಕಾಯಿತು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…