ಶಿರಾಡಿ: ಲಾರಿಯೊಂದು ಮಧ್ಯಾಹ್ನ ಮಗುಚಿದ ಪರಿಣಾಮ ಸುಮಾರು 3 ಗಂಟೆಯಿಂದ ಶಿರಾಡಿ ಘಾಟ್ ಬ್ಲಾಕ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಮಾರನಹಳ್ಳಿ ಬಳಿ ಮಧ್ಯಾಹ್ನ ಮರ ಹೇರಿಕೊಂಡಿದ್ದ ಲಾರಿ ಪಲ್ಟಿಯಾಗಿದೆ. ಅದಾದ ಬಳಿಕ ಸಿಮೆಂಟ್ ಲಾರಿಯೊಂದು ಕೆಟ್ಟ ರಸ್ತೆಯಲ್ಲಿ ನಿಂತಿತ್ತು. ಇದರ ಪರಿಣಾಮ ಬಸ್ಸು, ಲಾರಿ, ಕಾರುಗಳು ಸರದಿ ಸಾಲಿನಲ್ಲಿ ನಿಂತವು. ಲಾರಿ ತೆರವು ಕಾರ್ಯದ ಬಳಿಕ ಸುಗಮ ಸಂಚಾರ ಆರಂಭವಾದ ಬಳಿಕವೂ ರಾತ್ರಿಯವರೆಗೂ ವಾಹನ ಸಂಚಾರಕ್ಕೆ ತೊಡಕಾಯಿತು.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…