ಶಿರಾಡಿ: ಲಾರಿಯೊಂದು ಮಧ್ಯಾಹ್ನ ಮಗುಚಿದ ಪರಿಣಾಮ ಸುಮಾರು 3 ಗಂಟೆಯಿಂದ ಶಿರಾಡಿ ಘಾಟ್ ಬ್ಲಾಕ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಮಾರನಹಳ್ಳಿ ಬಳಿ ಮಧ್ಯಾಹ್ನ ಮರ ಹೇರಿಕೊಂಡಿದ್ದ ಲಾರಿ ಪಲ್ಟಿಯಾಗಿದೆ. ಅದಾದ ಬಳಿಕ ಸಿಮೆಂಟ್ ಲಾರಿಯೊಂದು ಕೆಟ್ಟ ರಸ್ತೆಯಲ್ಲಿ ನಿಂತಿತ್ತು. ಇದರ ಪರಿಣಾಮ ಬಸ್ಸು, ಲಾರಿ, ಕಾರುಗಳು ಸರದಿ ಸಾಲಿನಲ್ಲಿ ನಿಂತವು. ಲಾರಿ ತೆರವು ಕಾರ್ಯದ ಬಳಿಕ ಸುಗಮ ಸಂಚಾರ ಆರಂಭವಾದ ಬಳಿಕವೂ ರಾತ್ರಿಯವರೆಗೂ ವಾಹನ ಸಂಚಾರಕ್ಕೆ ತೊಡಕಾಯಿತು.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…