ಶಿರಾಡಿ: ಲಾರಿಯೊಂದು ಮಧ್ಯಾಹ್ನ ಮಗುಚಿದ ಪರಿಣಾಮ ಸುಮಾರು 3 ಗಂಟೆಯಿಂದ ಶಿರಾಡಿ ಘಾಟ್ ಬ್ಲಾಕ್ ಆಗಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಮಾರನಹಳ್ಳಿ ಬಳಿ ಮಧ್ಯಾಹ್ನ ಮರ ಹೇರಿಕೊಂಡಿದ್ದ ಲಾರಿ ಪಲ್ಟಿಯಾಗಿದೆ. ಅದಾದ ಬಳಿಕ ಸಿಮೆಂಟ್ ಲಾರಿಯೊಂದು ಕೆಟ್ಟ ರಸ್ತೆಯಲ್ಲಿ ನಿಂತಿತ್ತು. ಇದರ ಪರಿಣಾಮ ಬಸ್ಸು, ಲಾರಿ, ಕಾರುಗಳು ಸರದಿ ಸಾಲಿನಲ್ಲಿ ನಿಂತವು. ಲಾರಿ ತೆರವು ಕಾರ್ಯದ ಬಳಿಕ ಸುಗಮ ಸಂಚಾರ ಆರಂಭವಾದ ಬಳಿಕವೂ ರಾತ್ರಿಯವರೆಗೂ ವಾಹನ ಸಂಚಾರಕ್ಕೆ ತೊಡಕಾಯಿತು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…