ಮಂಗಳೂರು: ಭಾರಿ ಮಳೆಯ ಕಾರಣದಿಂದ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿಷೇಧಗೊಂಡಿದ್ದ ಶಿರಾಡಿ ಘಾಟ್ ಮೂಲಕ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದೇ ಸಂದರ್ಭ ಸಂಪಾಜೆ ಘಾಟಿ ಮೂಲಕ ಲಘು ವಾಹನಗಳು ಹಾಗೂ ಬಸ್ಸುಗಳು ಮತ್ತು ಪ್ರಯಾಣಿಕ ವಾಹನಗಳ ಓಡಾಟಕ್ಕೆ ಮುಕ್ತವಾಗಿದೆ. ಚಾರ್ಮಾಡಿ ಘಾಟಿ ಸಂಚಾರ ನಿಷೇಧವಿದೆ ಎಂದು ದಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel