ಮಂಗಳೂರು: ಭಾರಿ ಮಳೆಯ ಕಾರಣದಿಂದ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿಷೇಧಗೊಂಡಿದ್ದ ಶಿರಾಡಿ ಘಾಟ್ ಮೂಲಕ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದೇ ಸಂದರ್ಭ ಸಂಪಾಜೆ ಘಾಟಿ ಮೂಲಕ ಲಘು ವಾಹನಗಳು ಹಾಗೂ ಬಸ್ಸುಗಳು ಮತ್ತು ಪ್ರಯಾಣಿಕ ವಾಹನಗಳ ಓಡಾಟಕ್ಕೆ ಮುಕ್ತವಾಗಿದೆ. ಚಾರ್ಮಾಡಿ ಘಾಟಿ ಸಂಚಾರ ನಿಷೇಧವಿದೆ ಎಂದು ದಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…