ಮಂಗಳೂರು: ಭಾರಿ ಮಳೆಯ ಕಾರಣದಿಂದ ಸಂಜೆ 7 ರಿಂದ ಬೆಳಗ್ಗೆ 7 ರವರೆಗೆ ಸಂಚಾರಕ್ಕೆ ನಿಷೇಧಗೊಂಡಿದ್ದ ಶಿರಾಡಿ ಘಾಟ್ ಮೂಲಕ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದೇ ಸಂದರ್ಭ ಸಂಪಾಜೆ ಘಾಟಿ ಮೂಲಕ ಲಘು ವಾಹನಗಳು ಹಾಗೂ ಬಸ್ಸುಗಳು ಮತ್ತು ಪ್ರಯಾಣಿಕ ವಾಹನಗಳ ಓಡಾಟಕ್ಕೆ ಮುಕ್ತವಾಗಿದೆ. ಚಾರ್ಮಾಡಿ ಘಾಟಿ ಸಂಚಾರ ನಿಷೇಧವಿದೆ ಎಂದು ದಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…