ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…