ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…