ಸುಬ್ರಹ್ಮಣ್ಯ: ಮಂಗಳೂರು – ಬೆಂಗಳೂರು ರೈಲು ಹಳಿಯಲ್ಲಿ ಸುಬ್ರಹ್ಮಣ್ಯ ರೈಲು ಸ್ಟೇಶನ್ ನಂತರದ ಮಾರ್ಗದ ಅಲ್ಲಲ್ಲಿ ಹಳಿಗೆ ಮಣ್ಣು ಕುಸಿತ ಸಂಭವಿಸುತ್ತಿದೆ.
ಈ ಬಾರಿಯೂ ಮಳೆಗೆ ಸಿರಿಬಾಗಿಲು , ಎಡಕುಮೇರಿ , ಸಕಲೇಶಪುರ ನಡುವೆ ಭೂಕುಸಿತ ಉಂಟಾಗುತ್ತಿದೆ. ಎರಡು ದಿನಗಳ ಹಿಂದೆ ಭೂಕುಸಿತ ಉಂಟಾಗಿ ರೈಲು ಸಂಚಾರ ಸ್ಥಗಿತಗೊಂಡಿತ್ತು. ಶುಕ್ರವಾರ ಮೈಸೂರು ವಿಭಾಗದ ರೈಲ್ವೇ ಅಧಿಕಾರಿಗಳು ರೈಲು ಮಾರ್ಗದಲ್ಲಿ ಸಂಚರಿಸಿ ಸುರಕ್ಷತೆಯ ಬಗ್ಗೆ ಪರಿಶೀಲನೆ ಮಾಡಿದ್ದಾರೆ. ಕಳೆದ ಬಾರಿ ಭಾರೀ ಮಳೆಗೆ ಶಿರಾಡಿ ಘಾಟ್ ಕುಸಿತಗೊಂಡ ಹಿನ್ನೆಲೆಯಲ್ಲಿ ಈ ಬಾರಿ ಮಳೆಯ ಆರಂಭದಲ್ಲೇ ಕುಸಿತದ ಹಿನ್ನೆಲೆಯಲ್ಲಿ ಈಗ ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…